ಬ್ರೇಕಿಂಗ್ ನ್ಯೂಸ್
19-08-21 04:10 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ 1 ರಿಂದ 8 ತರಗತಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಅಂಕಿಅಂಶಗಳ ಸಂಗ್ರಹಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಶಾಲೆಗಳನ್ನು ತೆರೆಯುವ ಕುರಿತು ಪೋಷಕರಿಂದ ಅಭಿಪ್ರಾಯ ಸಂಗ್ರಹ ಮಾಡುವಂತೆ ಬಿಇಓಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗಸ್ಟ್ ೨೩ರಿಂದ ರಾಜ್ಯದಲ್ಲಿ ೯ ರಿಂದ ೧೨ನೇ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಅಲ್ಲದೇ 1 ರಿಂದ 8 ತರಗತಿ ಶಾಲಾರಂಭ ಮಾಡುವ ಕುರಿತು ಸರಕಾರ ಚಿಂತನೆಯನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಪೋಷಕರ ಅಭಿಪ್ರಾಯ ಮುಖ್ಯವಾಗಿದೆ. ಹೀಗಾಗಿ ಎಲ್ಲಾ ಬಿಇಓಗಳ ಮೂಲಕ ಈ ಕಾರ್ಯವನ್ನು ಮಾಡಲಾಗುತ್ತದೆ. ಪೋಷಕರ ಅಭಿಪ್ರಾಯ ಸಂಗ್ರಹ ಮಾಡಿದ ನಂತರದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.



ಶಿಕ್ಷಣ ಇಲಾಖೆ ಈಗಾಗಲೇ ಮಾಹಿತಿ ಕಲೆಹಾಕುವ ಕಾರ್ಯವನ್ನು ಮಾಡುತ್ತಿದೆ. ಶಾಲೆಗಳನ್ನು ತೆರೆಯುವ ಕುರಿತು ಅಗಸ್ಟ್ ೩೦ರ ಒಳಗೆ ಸಭೆಯನ್ನು ನಡೆಸಲಾಗುತ್ತದೆ. ಮುಖ್ಯಮಂತ್ರಿಗಳ ಚರ್ಚೆಯನ್ನು ನಡೆಸಿದ ನಂತರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಇನ್ನೊಂದೆಡೆಯಲ್ಲಿ ಸರಕಾರ ಶಾಲೆಗಳನ್ನು ಆರಂಭಿಸುತ್ತಿದೆ. ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲೆಗಳು ಆರಂಭವಾಗುತ್ತಿಲ್ಲ. ಶಾಲಾರಂಭದ ಸಾಧಕ ಬಾಧಕ ಅರಿಯದೇ ಇದೀಗ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ಅಪಸ್ವರ ಕೇಳಿಬಂದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm