ಬ್ರೇಕಿಂಗ್ ನ್ಯೂಸ್
20-08-21 11:05 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರಕಾರ ಮುಂದಾಗಿದೆ. ಅಲ್ಲದೆ, ಕನ್ನಡಿಗರ ರಕ್ಷಣೆಗಾಗಿ ಕೇಂದ್ರ ಸರಕಾರದ ಜೊತೆ ವ್ಯವಹರಿಸಲು ಹಿರಿಯ ಐಪಿಎಸ್ ಅಧಿಕಾರಿ, ಸಿಐಡಿ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.
ಕನ್ನಡಿಗರ ರಕ್ಷಣೆಗಾಗಿ ಕಂಟ್ರೋಲ್ ರೂಂ ತೆರೆಯಲಿದ್ದು ಐಪಿಎಸ್ ಅಧಿಕಾರಿ ವಿದೇಶಾಂಗ ಇಲಾಖೆಯ ಜೊತೆ ವ್ಯವಹರಿಸಲಿದ್ದಾರೆ ಎಂದು ಕರ್ನಾಟಕ ಸರಕಾರ ಹೇಳಿಕೆಯಲ್ಲಿ ತಿಳಿಸಿದೆ. ಈಗಾಗ್ಲೇ ಕೇಂದ್ರ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಮುಂದಾಗಿದ್ದು ಅದಕ್ಕಾಗಿ ಹೆಲ್ಪ್ ಲೈನ್ ಆರಂಭಿಸಿದೆ.



ಈ ನಡುವೆ, ಆಗಸ್ಟ್ 17 ರಂದು ಭಾರತೀಯ ರಾಯಭಾರ ಕಚೇರಿಯ ಪ್ರತಿನಿಧಿಗಳು ಮತ್ತು ಸಿಬಂದಿಯನ್ನು ಕಾಬೂಲಿನಿಂದ ಕರೆತಂದಿತ್ತು. ರಾಜಧಾನಿ ಕಾಬೂಲ್ ತಾಲಿಬಾನ್ ಕೈವಶವಾಗಿದ್ದರೂ, ಏರ್ಪೋರ್ಟ್ ಮೂಲಕ ಭಾರತೀಯರ ರಕ್ಷಣೆಗೆ ವಾಯುಪಡೆ ಮುಂದಾಗಿದೆ.
ಈ ನಡುವೆ, ರಾಜ್ಯದಲ್ಲಿ 339 ಅಫ್ಘನ್ ಪ್ರಜೆಗಳು ಇರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಪೈಕಿ 192 ಮಂದಿ ವಿದ್ಯಾರ್ಥಿಗಳಾಗಿದ್ದು ವಿವಿಧ ಕಡೆ ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣಕ್ಕಾಗಿ ಬಂದಿರುವ ವಿದ್ಯಾರ್ಥಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅವರ ವೀಸಾ ಅವಧಿ ಮುಗಿದಿದ್ದರೆ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕರ್ನಾಟಕದ ನಿವಾಸಿಗಳು ಈ ಹೆಲ್ಪ್ ಲೈನ್ ನಂಬರಿಗೆ ಕರೆ ಮಾಡಬಹುದು. 080-22094498 / 080-22942628, 9480800187, afghan_kar@ksp.gov.in
Read: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
Karnataka Home Minister Araga Jnanendra has assured all Afghan nationals, including students living in the State, that the government will help them during the crisis. Of the 339 Afghan nationals in Karnataka, 192 have student visas that are nearing expiry date. With the Taliban taking over Afghanistan, many are looking at an uncertain future.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm