ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm