ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am