ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm