ಬ್ರೇಕಿಂಗ್ ನ್ಯೂಸ್
06-09-20 06:39 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರಿನಲ್ಲಿ ಕೊರೊನಾದಿಂದ ಗುಣಮುಖವಾಗಿದ್ದ ಮಹಿಳೆಗೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ.
27 ವರ್ಷದ ಮಹಿಳೆ ಕೊರೋನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಒಂದು ತಿಂಗಳ ನಂತರ ಮತ್ತೆ ಪಾಸಿಟಿವ್ ವರದಿ ಬಂದಿದೆ ಎಂದು ಫೋರ್ಟಿಸ್ ಆಸ್ಪತ್ರೆ ಖಚಿತಪಡಿಸಿದೆ. ರಾಜ್ಯದಲ್ಲಿ ಮರೆಯಾದ ಕೊರೋನಾ ಮತ್ತೆ ಬಂದ ಮೊದಲ ಪ್ರಕರಣ ಇದಾಗಿದೆ ಎಂದು ಹೇಳಲಾಗಿದೆ.
ಆಗಸ್ಟ್ 24 ರಂದು ಹಾಂಕಾಂಗ್ ನಲ್ಲಿ ವಿಶ್ವದ ಮೊದಲ ಈ ರೀತಿ ಪ್ರಕರಣ ಕಂಡುಬಂದರೆ, ತೆಲಂಗಾಣ ಆರೋಗ್ಯ ಸಚಿವ ಇಟಾಲಾ ರಾಜೇಂದರ್ ರಾಜ್ಯದಲ್ಲಿ ಇಬ್ಬರಿಗೆ ಕೊರೋನಾವೈರಸ್ ಎರಡು ಸಲ ಬಂದಿವೆ ಎಂದು ಹೇಳಿದ್ದಾರೆ. ಮುಂಬೈನ ವೈದ್ಯರೊಬ್ಬರಿಗೆ ಎರಡು ತಿಂಗಳ ಅಂತರದ ನಂತರ ಎರಡನೇ ಸಲ ಕೊರೋನಾ ಪಾಸಿಟಿವ್ ಬಂದಿದೆ.
ರೋಗನಿರೋಧಕ ಶಕ್ತಿ ಕಡಿಮೆಯಾದಂತೆ ಕೊರೊನಾ ಪಾಸಿಟಿವ್ ಬಂದಿರಬಹುದೆಂದು ಹೇಳಲಾಗಿದೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm