ಬ್ರೇಕಿಂಗ್ ನ್ಯೂಸ್
06-09-20 08:10 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಪಾರ್ಕ್ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದು, ಅಲ್ಲಿಗೆ ಪರಸ್ಪರ ವಿರುದ್ಧ ದೂರು ದಾಖಲಾದಂತಾಗಿದೆ.
ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ಹಾಗೂ ಅನೀಲ್ ರೆಡ್ಡಿ ವಿರುದ್ಧ ನಟಿ ಸಂಯುಕ್ತಾ ಹೆಗ್ಡೆ ದೂರು ದಾಖಲಿಸಿದ್ದಾರೆ. ತನ್ನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಶುಕ್ರವಾರ ಸಂಜೆ ಬೆಂಗಳೂರಿನ ಅಗರ ಕೆರೆ ಬಳಿಯಿರುವ ಸಾರ್ವಜನಿಕ ಉದ್ಯಾನದಲ್ಲಿ ಸಂಜೆ ಸಂಯುಕ್ತಾ ಹೆಗ್ಡೆ ಮತ್ತವರ ಸ್ನೇಹಿತರು ಸ್ಪೋರ್ಟ್ಸ್ ಬ್ರಾ ಧರಿಸಿ ಹುಲಾ ಲೂಪ್ ಡಾನ್ಸ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಂಯುಕ್ತಾ ಮತ್ತವರ ತಂಡವನ್ನು ತರಾಟೆ ತೆಗೆದುಕೊಂಡಿದ್ದರು. ನಟಿಯರ ವಿರುದ್ಧ ಧಿಕ್ಕಾರ ಕೂಗಿ, ಉದ್ಯಾನದ ಗೇಟ್ ಲಾಕ್ ಮಾಡಿ, ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿದ್ದರು.
ಜತೆಗೆ, ಸಂಯುಕ್ತ ರೆಡ್ಡಿ ಹಾಗೂ ಸ್ನೇಹಿತರ ವಿರುದ್ಧ ಕವಿತಾ ರೆಡ್ಡಿ ದೂರು ದಾಖಲಿಸಿದ್ದರು. ಇದೀಗ ಸಂಯುಕ್ತ ಕೂಡ ದೂರು ದಾಖಲಿಸಿದ್ದಾರೆ. ಪ್ರಕರಣವೀಗ ಭಾರಿಮಟ್ಟದಲ್ಲಿ ಪರ- ವಿರೋಧ ಚರ್ಚೆಗೆ ಕಾರಣವಾಗಿದೆ. ಸಂಯುಕ್ತ ಹೆಗ್ಗಡೆ ಪರ ನಟ ಜಗ್ಗೇಶ್ ಸೇರಿ ಹಲವರ ಟ್ವೀಟ್ ಮಾಡಿದ್ದಾರೆ. ನಟಿ ಸಂಯುಕ್ತಾ ಹಾಗೂ ಫ್ರೆಂಡ್ಸ್ ವಿರುದ್ಧ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ನಡೆದುಕೊಂಡ ರೀತಿಯನ್ನು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಖಂಡಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm