ಬ್ರೇಕಿಂಗ್ ನ್ಯೂಸ್
28-08-21 01:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಆಗಸ್ಟ್ 28: ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ.. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ಹೀಗೆಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಾರ್ಗದ ಮದನಪಲ್ಲಿ- ಹೊಸಕೋಟೆ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತನ್ನ ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಚಿಂತಾಮಣಿ ನಗರ ಠಾಣೆಯ ಪಿಎಸ್ಐ ಮುಕ್ತಿಯಾರ್ ತಮ್ಮ ಸಿಬ್ಬಂದಿಯೊಂದಿಗೆ ಚಿಂತಾಮಣಿ ತಾಲೂಕಿನ ಮಾಡಿಕೇರಿ ಕ್ರಾಸ್ನಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದನ್ನು ಕಂಡು ತನ್ನ ವಾಹನ ನಿಲ್ಲಿಸಿ ಬಂದು ದಂಡ ವಸೂಲಿ ಮಾಡುತ್ತಿದ್ದ ಪೋಲಿಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.




'ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ನಾಚಿಕೆಯಾಗ ಬೇಕು ನಿಮಗೆ, ಮಿನಿಸ್ಟರ್ ಮೊನ್ನೆ ತಾನೆ ಬಾಯಿಬಡ್ಕೊಂಡು ಹೇಳ್ತಾನೆ, ನೀವು ಏನು ಮಾಡುವುದು, ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು 'ಅಂತ ಪೊಲೀಸ್ ಅಧಿಕಾರಿಗಳಿಗೆ ಮೈಚಳಿ ಬಿಡಿಸಿದರು.
ಪೊಲೀಸರನ್ನು ಹೀಗೆ ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ರಮೇಶ್ ಕುಮಾರ್ ಕ್ರಮಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
Video:
Chikkaballapur Former speaker Ramesh Kumar slams Traffic Police for collecting fines in road. Says how will your kids be good if you do all this. Video of this does viral on social media.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm