ಬ್ರೇಕಿಂಗ್ ನ್ಯೂಸ್
28-08-21 05:03 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 28 : ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕಾರಣಕ್ಕೆ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟ ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ರದ್ದು ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಶನಿವಾರ ಭೇಟಿದ ಸಚಿವರು, ಸುತ್ತೋಲೆ ವಾಪಸ್ ಪಡೆಯುವಂತೆ ಕುಲಪತಿ ಪ್ರೊ. ಹೇಮಂತ ಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.
ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳು ಬಹಳ ವಿಶಾಲವಾಗಿರುತ್ತವೆ ನಿಜ. ಹಾಗೆಂದು, ವಿದ್ಯಾರ್ಥಿನಿಯರು ಓಡಾಡದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅದರ ಬದಲಿಗೆ ರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತ ಕ್ಯಾಂಪಸ್ ರೂಪಿಸಬೇಕು ಎಂದು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದರು.
ಅತ್ಯಾಚಾರ ಘಟನೆ ಖಂಡನೀಯ. ಈ ಘಟನೆಯ ಕಾರಣಕ್ಕೆ ಹೆಣ್ಣು ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಬೇಡ. ಅವರ ಸ್ವಾತಂತ್ರ್ಯಕ್ಕೆ ಚ್ಯುತಿಯಾಗದಂತೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು. ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳಲ್ಲಿ ಹೆಚ್ಚು ನಿಗಾ ವಹಿಸಬೇಕು. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ವ್ಯಾಪಕ ನಿಗಾ ಇರಿಸುವುದರ ಜತೆಗೆ, ಭದ್ರತಾ ಸಿಬ್ಬಂದಿಯಿಂದ ಪೆಟ್ರೋಲಿಂಗ್ ಮಾಡಬೇಕು. ಅಗತ್ಯವಾದ ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಈ ಬಗ್ಗೆ ಕುಲಪತಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.
In an outrageous move, the University of Mysore has imposed restrictions on the movement of female students on campus after 6.30 pm from August 27 over the “safety of girl students”. This comes days after an MBA student was allegedly gangraped in Mysuru. No restrictions have been placed on male students.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm