ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm