ಬ್ರೇಕಿಂಗ್ ನ್ಯೂಸ್
03-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.3: ಈ ಬಾರಿ ಕೊರೊನಾ ಎರಡನೇ ಅಲೆಗೆ ಎರಡು ತಿಂಗಳು ಲಾಕ್ಡೌನ್ ಆಗಿ ಬಹಳಷ್ಟು ಜನರು ತತ್ತರಗೊಂಡಿದ್ದರು. ಇದರಿಂದ ಹೊಟೇಲ್, ಇನ್ನಿತರ ಉದ್ಯಮ ಕ್ಷೇತ್ರಗಳು ಕೂಡ ಭಾರೀ ನಷ್ಟಕ್ಕೀಡಾಗಿದ್ದವು. ಆದರೆ, ಇದೇ ಅವಧಿಯಲ್ಲಿ ರಾಜ್ಯ ಸರಕಾರದ ಅಬಕಾರಿ ಇಲಾಖೆ ಮಾತ್ರ ಭರಪೂರ ಲಾಭ ಮಾಡಿಕೊಂಡಿದೆ. ಎಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳ ಅವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ಅಬಕಾರಿ ಇಲಾಖೆಯಿಂದ 10,197 ಕೋಟಿ ರೂಪಾಯಿ ಆದಾಯ ಬಂದಿದೆ.


ಈ ಅವಧಿಯಲ್ಲಿ 261 ಲಕ್ಷ ಬಾಕ್ಸ್ ಲಿಕ್ಕರ್ ಮತ್ತು 87 ಲಕ್ಷ ಬಾಕ್ಸ್ ಬೀಯರ್ ಮಾರಾಟ ಆಗಿದೆ. ಮದ್ಯ ಮಾರಾಟ ಹಿಂದಿನ ಅವಧಿಗೆ ಹೋಲಿಸಿದರೆ, 31 ಶೇಕಡಾದಷ್ಟು ಜಾಸ್ತಿಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಅಬಕಾರಿ ಇಲಾಖೆಯ ಆದಾಯ 7555 ಕೋಟಿ ರೂಪಾಯಿ ಆಗಿತ್ತು. ಈ ಬಾರಿಯ ಎಪ್ರಿಲ್(2202 ಕೋಟಿ), ಜೂನ್(2230 ಕೋಟಿ), ಜುಲೈ(2233 ಕೋಟಿ) ತಿಂಗಳಲ್ಲಿ ಮದ್ಯ ಮಾರಾಟ ಹಿಂದಿಗಿಂತ ಹೆಚ್ಚಿತ್ತು.
ಮುಂದಿನ ಆರ್ಥಿಕ ಸಾಲಿನಲ್ಲಿ ಅಬಕಾರಿ ಆದಾಯವನ್ನು 24,500 ಕೋಟಿಗೆ ಏರಿಸಲು ಇಲಾಖೆ ಗುರಿ ಇರಿಸಿದೆ. ಈ ಬಾರಿ ಬೀಯರ್ ಮಾರಾಟ ಹಿಂದಿಗಿಂತ ಹೆಚ್ಚಿರುವುದು ಕಂಡುಬಂದಿದೆ. ಕೊರೊನಾ ವೈರಸ್ ಭೀತಿಯ ಕಾರಣ ಬೀಯರ್ ಮಾರಾಟದ ಪ್ರಮಾಣ ತುಸು ಇಳಿಕೆಯಾಗಿತ್ತು. ಕಳೆದ ಎರಡು ತಿಂಗಳಲ್ಲಿ ಬೀಯರ್ ಮಾರಾಟವೂ ಹೆಚ್ಚಿದೆ.
karnataka state excise departments revenue grows earns 10197 crore in five months
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm