ಬ್ರೇಕಿಂಗ್ ನ್ಯೂಸ್
05-09-21 10:19 pm Headline Karnataka News Network ಕರ್ನಾಟಕ
ಉಡುಪಿ, ಸೆ.5: ಗಾಳಿಸಹಿತ ಭಾರಿ ಮಳೆಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದಿತ್ತು. ಇದರಲ್ಲಿದ್ದ ಮೂವರು ಮೀನುಗಾರರನನ್ನು ಕಂಚುಗೋಡು ಸಮೀಪದ ಕಡಲಿನಲ್ಲಿ ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ಪ್ರಾಣಾಪಾಯದಿಂದ ಪಾರಾದ ಮೀನುಗಾರರು.
ಈ ಮೂವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರಿ ಗಾಳಿ, ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿ ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿತು. ಈ ವಿಷಯ ತಿಳಿದು ಕೂಡಲೇ ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ಮೂವರನ್ನು ರಕ್ಷಿಸಿ ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Udupi Heavy winds and rains fishing boat Capsized three fishermen rescued. 4.5 lakh estimated.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 04:29 pm
HK News Staffer
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm