ಬ್ರೇಕಿಂಗ್ ನ್ಯೂಸ್
05-09-21 10:19 pm Headline Karnataka News Network ಕರ್ನಾಟಕ
ಉಡುಪಿ, ಸೆ.5: ಗಾಳಿಸಹಿತ ಭಾರಿ ಮಳೆಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದಿತ್ತು. ಇದರಲ್ಲಿದ್ದ ಮೂವರು ಮೀನುಗಾರರನನ್ನು ಕಂಚುಗೋಡು ಸಮೀಪದ ಕಡಲಿನಲ್ಲಿ ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ಪ್ರಾಣಾಪಾಯದಿಂದ ಪಾರಾದ ಮೀನುಗಾರರು.
ಈ ಮೂವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರಿ ಗಾಳಿ, ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿ ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿತು. ಈ ವಿಷಯ ತಿಳಿದು ಕೂಡಲೇ ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ಮೂವರನ್ನು ರಕ್ಷಿಸಿ ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Udupi Heavy winds and rains fishing boat Capsized three fishermen rescued. 4.5 lakh estimated.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm