ಬ್ರೇಕಿಂಗ್ ನ್ಯೂಸ್
05-09-21 10:19 pm Headline Karnataka News Network ಕರ್ನಾಟಕ
ಉಡುಪಿ, ಸೆ.5: ಗಾಳಿಸಹಿತ ಭಾರಿ ಮಳೆಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದಿತ್ತು. ಇದರಲ್ಲಿದ್ದ ಮೂವರು ಮೀನುಗಾರರನನ್ನು ಕಂಚುಗೋಡು ಸಮೀಪದ ಕಡಲಿನಲ್ಲಿ ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ಪ್ರಾಣಾಪಾಯದಿಂದ ಪಾರಾದ ಮೀನುಗಾರರು.
ಈ ಮೂವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರಿ ಗಾಳಿ, ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿ ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿತು. ಈ ವಿಷಯ ತಿಳಿದು ಕೂಡಲೇ ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ಮೂವರನ್ನು ರಕ್ಷಿಸಿ ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Udupi Heavy winds and rains fishing boat Capsized three fishermen rescued. 4.5 lakh estimated.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm