ಬ್ರೇಕಿಂಗ್ ನ್ಯೂಸ್
05-09-21 10:19 pm Headline Karnataka News Network ಕರ್ನಾಟಕ
ಉಡುಪಿ, ಸೆ.5: ಗಾಳಿಸಹಿತ ಭಾರಿ ಮಳೆಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದಿತ್ತು. ಇದರಲ್ಲಿದ್ದ ಮೂವರು ಮೀನುಗಾರರನನ್ನು ಕಂಚುಗೋಡು ಸಮೀಪದ ಕಡಲಿನಲ್ಲಿ ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ಪ್ರಾಣಾಪಾಯದಿಂದ ಪಾರಾದ ಮೀನುಗಾರರು.
ಈ ಮೂವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರಿ ಗಾಳಿ, ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿ ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿತು. ಈ ವಿಷಯ ತಿಳಿದು ಕೂಡಲೇ ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ಮೂವರನ್ನು ರಕ್ಷಿಸಿ ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Udupi Heavy winds and rains fishing boat Capsized three fishermen rescued. 4.5 lakh estimated.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm