ಬ್ರೇಕಿಂಗ್ ನ್ಯೂಸ್
06-09-21 09:44 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.6 : ಅಜ್ಜಿ, ಮಗಳು, ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಂಬಂಧಿಗಳು ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮಕ್ಕಿಮನೆ ಗ್ರಾಮದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಶರಣಾದವರನ್ನು ಮಕ್ಕಿಮನೆ ಗ್ರಾಮದ ಶಾರದಾ (70), ವೀಣಾ(49) ಹಾಗೂ ಶ್ರಾವ್ಯಾ(16) ಎಂದು ತಿಳಿದು ಬಂದಿದ್ದು, ವೃದ್ಧೆ ಶಾರದಾ ಅವರು ತನ್ನ ಮಗಳು ವೀಣಾ ಹಾಗೂ ಮೊಮ್ಮಗಳೊಂದಿಗೆ ಮನೆಯ ಒಂದೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.

ಶಾರದಾ ಅವರ ಮಗಳು ವೀಣಾ ಅವರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿದ್ದು, ಮಗಳು ಶ್ರಾವ್ಯಾ ಎಸೆಸೆಲ್ಸಿ ಒದುತ್ತಿದ್ದಳು. ಸೋಮವಾರ ಬೆಳಗ್ಗೆ ಅಂಗನವಾಡಿ ಕೇಂದ್ರದ ಆಯಾ ಪೂರ್ಣಿಮಾ ಎಂಬವರು ಶಿಕ್ಷಕಿ ವೀಣಾ ಅವರಿಗೆ ಎಷ್ಟೇ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಶಿಕ್ಷಕಿ ವೀಣಾ ಅವರ ಮನೆಗೆ ಬಂದು ಪರಿಶೀಲಿಸಿದ್ದಾರೆ. ಈ ವೇಳೆ ಮನೆಯ ಒಳಗಿನಿಂದ ಚಿಲಕ ಹಾಕಿದ್ದನ್ನು ಗಮನಿಸಿದ ಸ್ಥಳೀಯರು ಎಷ್ಟೇ ಕರೆದರೂ ಪ್ರತಿಕ್ರಿಯೆ ಬಾರದ್ದನ್ನು ಕಂಡು ಮನೆಯ ಹೆಂಚು ತೆಗೆದು ನೋಡಿದಾಗ ವೀಣಾ ಸೇರಿದಂತೆ ತಾಯಿ ಶಾರದಾ, ಮಗಳು ಶ್ರಾವ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆ ನಡೆದ ಸಂದರ್ಭದಲ್ಲಿ ವೀಣಾ ಅವರ ಪತಿ ಸುಧಾಕರ್ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿದ ಶೃಂಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆತ್ಮಹತ್ಯೆಯೋ, ಕೊಲೆಯೊ ಎಂಬ ಬಗ್ಗೆ ತನಿಖೆ ಆರಂಭಿಸಿದ್ದು, ವೀಣಾ ಪತಿ ಸುಧಾಕರ್ ಅವರ ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
Chikmagalur family of three commit suicide at home. Police suspect murder, husband introgarted.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm