ಬ್ರೇಕಿಂಗ್ ನ್ಯೂಸ್
07-09-21 11:45 am Headline Karnataka News Network ಕರ್ನಾಟಕ
ಮೈಸೂರು, ಸೆ.7 : ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತೆ. ಅದರ ಬಗ್ಗೆ ಈಗಲೇ ಚರ್ಚೆ ಮಾಡುವ ಅಗತ್ಯ ಇಲ್ಲ ಎಂದು ಉನ್ನತ ಶಿಕ್ಷಣ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಯಾವುದೇ ಪಕ್ಷದಲ್ಲಿ ಯಾರು ನಾಯಕ ಸ್ಥಾನದಲ್ಲಿ ಇರುತ್ತಾರೋ ಅವರ ಮುಂದಾಳತ್ವದಲ್ಲಿ ಎಲ್ಲ ನಡೆದುಕೊಂಡು ಹೋಗುತ್ತೆ. ಈಗ ಬೊಮ್ಮಾಯಿ ಸಿಎಂ ಇದ್ದಾರೆ, ಅಧ್ಯಕ್ಷರು ಕಟೀಲ್ ಇದ್ದಾರೆ. ಅವರ ಮುಂದಾಳತ್ವದಲ್ಲಿ ಪಕ್ಷ ನಡೆಯುತ್ತಿದೆ. ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಅದರ ಚರ್ಚೆ ಈಗ ಬೇಡ ಎನ್ನುವ ಮೂಲಕ ಸಚಿವ ಅಶ್ವತ್ಥ ನಾರಾಯಣ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಮಾತನಾಡಿದ್ದಾರೆ. ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಅಮಿತ್ ಷಾ, ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎನ್ನುವ ಮೂಲಕ ನಾಯಕ ಮಣಿಗಳ ತಲೆಗೆ ಹುಳ ಬಿಟ್ಟಿದ್ದರು.


ರಾಷ್ಟ್ರೀಯ ಶಿಕ್ಷಣ ನೀತಿಗೆ ಜಾರಿ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಎನ್ಇಪಿ ಪ್ರಸಕ್ತ ಸಾಲಿನಿಂದಲೇ ಜಾರಿಯಾಗಲಿದೆ. ಈ ನೀತಿ ಸಂಪೂರ್ಣ ಅನುಷ್ಠಾನಕ್ಕೆ 15 ವರ್ಷ ಕಾಲಾವಕಾಶ ಇದೆ. ಈ ಬಗ್ಗೆ ಏಳೆಂಟು ವರ್ಷದಿಂದಲೇ ಚರ್ಚೆಯಲ್ಲಿದೆ. ಹಾಗಾಗಿ ಮತ್ತೆ ಅಭಿಪ್ರಾಯ ಸಂಗ್ರಹ ಅಗತ್ಯವಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ಗೊಂದಲ ಸೃಷ್ಠಿ ಮಾಡ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಹಿಂದುಳಿದ ವರ್ಗ ಸೇರಿ ಎಲ್ಲರ ಅಭಿವೃದ್ಧಿ ಸಾಧ್ಯ ಇದೆ. ಕಾಂಗ್ರೆಸ್ ಗೆ ಯಾವುದೇ ಅಭಿವೃದ್ಧಿ ಬೇಕಾಗಿಲ್ಲ. ಹೀಗಾಗಿಯೇ ಅವರು ಅನಗತ್ಯ ಹೊಂದಲ ಸೃಷ್ಠಿ ಮಾಡಿ ವಿರೋಧ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
ಆಫ್ಗನ್ ವಿದ್ಯಾರ್ಥಿಗಳ ವೀಸಾ ವಿಸ್ತರಣೆ ವಿಚಾರವನ್ನು ವಿದೇಶಾಂಗ ಇಲಾಖೆ, ಅದರ ಸಚಿವರು ನೋಡಿಕೊಳ್ತಾರೆ. ವೀಸಾ ಅವಧಿ ಮುಗಿದವರು ಅರ್ಜಿ ಹಾಕಿಕೊಳ್ಳಲಿ. ಅದನ್ನು ವಿದೇಶಾಂಗ ಇಲಾಖೆಯವರು ಪರಿಶೀಲನೆ ಮಾಡ್ತಾರೆ. ನಾವು ಯಾರಿಗೂ ತಿಂಗಳ ಅವಧಿಗೆ ವೀಸಾ ಕೊಡೋದಿಲ್ಲ. ಶೈಕ್ಷಣಿಕ ಅವಧಿಗೆ ಅಂತ ವೀಸಾ ಪಡೆದುಕೊಂಡಿರುತ್ತಾರೆ. ಇದರಲ್ಲಿ ನಾವು ತಲೆ ತೂರಿಸುವ ಪ್ರಮೇಯ ಇಲ್ಲ ಎಂದು ಹೇಳಿದರು.
The party will decide on the next election DCM Dr Ashwaththa Narayana.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm