ಬ್ರೇಕಿಂಗ್ ನ್ಯೂಸ್
07-09-20 10:40 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 7: ಇಂದು ರಾಜ್ಯದಲ್ಲಿ 5,773 ಮಂದಿಗೆ ಕೊರೊನಾ ಸೋಂಕು ತಗುಲಿದ್ರೆ, 8,015 ಜನರು ಗುಣಮುಖರಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 97,001 ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 794 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 141 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 6,534ಕ್ಕೆ ಏರಿಕೆ ಕಂಡಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು ಕೊರೊನಾ ಅಬ್ಬರಿಸಿದ್ದು, 48 ಜನರನ್ನ ಬಲಿ ಪಡೆದುಕೊಂಡಿದೆ. ಇಂದು ರಾಜಧಾನಿಯ 3,942 ಜನಕ್ಕೆ ಕೊರೊನಾ ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,50,523ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಸಾವುಗಳ ಪೈಕಿ ಬೆಂಗಳೂರಿನಲ್ಲಿಯೇ 2,211 ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 2942, ಬೀದರ್ 32, ಚಾಮರಾಜನಗರ 20, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 101, ಚಿತ್ರದುರ್ಗ 50, ದಕ್ಷಿಣ ಕನ್ನಡ 152, ದಾವಣಗೆರೆ 199, ಧಾರವಾಡ 29, ಗದಗ 87, ಹಾಸನ 128, ಹಾವೇರಿ 53, ಕಲಬುರಗಿ 141, ಕೊಡಗು 11, ಕೋಲಾರ 26, ಕೊಪ್ಪಳ 139, ಮಂಡ್ಯ 169, ಮೈಸೂರು 221, ರಾಯಚೂರು 22, ರಾಮನಗರ 11, ಶಿವಮೊಗ್ಗ 150, ತುಮಕೂರು 25, ಉಡುಪಿ 113, ಉತ್ತರ ಕನ್ನಡ 77, ವಿಜಯಪುರ 112 ಮತ್ತು ಯಾದಗಿರಿಯಲ್ಲಿ 137 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am