ಬ್ರೇಕಿಂಗ್ ನ್ಯೂಸ್
07-09-20 10:40 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 7: ಇಂದು ರಾಜ್ಯದಲ್ಲಿ 5,773 ಮಂದಿಗೆ ಕೊರೊನಾ ಸೋಂಕು ತಗುಲಿದ್ರೆ, 8,015 ಜನರು ಗುಣಮುಖರಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 97,001 ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 794 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 141 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 6,534ಕ್ಕೆ ಏರಿಕೆ ಕಂಡಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು ಕೊರೊನಾ ಅಬ್ಬರಿಸಿದ್ದು, 48 ಜನರನ್ನ ಬಲಿ ಪಡೆದುಕೊಂಡಿದೆ. ಇಂದು ರಾಜಧಾನಿಯ 3,942 ಜನಕ್ಕೆ ಕೊರೊನಾ ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,50,523ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಸಾವುಗಳ ಪೈಕಿ ಬೆಂಗಳೂರಿನಲ್ಲಿಯೇ 2,211 ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 2942, ಬೀದರ್ 32, ಚಾಮರಾಜನಗರ 20, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 101, ಚಿತ್ರದುರ್ಗ 50, ದಕ್ಷಿಣ ಕನ್ನಡ 152, ದಾವಣಗೆರೆ 199, ಧಾರವಾಡ 29, ಗದಗ 87, ಹಾಸನ 128, ಹಾವೇರಿ 53, ಕಲಬುರಗಿ 141, ಕೊಡಗು 11, ಕೋಲಾರ 26, ಕೊಪ್ಪಳ 139, ಮಂಡ್ಯ 169, ಮೈಸೂರು 221, ರಾಯಚೂರು 22, ರಾಮನಗರ 11, ಶಿವಮೊಗ್ಗ 150, ತುಮಕೂರು 25, ಉಡುಪಿ 113, ಉತ್ತರ ಕನ್ನಡ 77, ವಿಜಯಪುರ 112 ಮತ್ತು ಯಾದಗಿರಿಯಲ್ಲಿ 137 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm