ಬ್ರೇಕಿಂಗ್ ನ್ಯೂಸ್
07-09-21 03:26 pm Headline Karnataka News Network ಕರ್ನಾಟಕ
ತುಮಕೂರು, ಸೆ.7: ಬುರ್ಖಾ ತೊಡುವುದು ನಮ್ಮ ದೇಶದ ಸಂಸ್ಕೃತಿಯಲ್ಲ. ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡುವ ಮೂಲಕ ಬುರ್ಖಾ ಕುರಿತ ಹಳೆ ವಿವಾದವನ್ನು ಮತ್ತೆ ಕೆದಕಿದ್ದಾರೆ.

ಅಲ್ಲದೆ, ಸಮಾನ ನಾಗರಿಕ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು. ಎಲ್ಲರೂ ಒಂದು ಎನ್ನುವ ಭಾವನೆ ಮೂಡಿಸಬೇಕು ಎಂದು ಒತ್ತಾಯಿಸಿದ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವ ಮಂದಿ ತಾಲಿಬಾನಿಗಳು. ಅವರ ಜೊತೆ ಸಂಬಂಧ ಇಟ್ಟುಕೊಂಡವರೂ ತಾಲಿಬಾನಿಗಳು. ಪಾಕ್ ನಂಬಿಕೆಗೆ ಅರ್ಹವಾದ ದೇಶವಲ್ಲ. ಅದರ ಜೊತೆಗೆ ಎಲ್ಲ ರೀತಿಯ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿದ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
Burkha in us must be Banned says Ex Minister Sogadu Shivanna,
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm