ಬ್ರೇಕಿಂಗ್ ನ್ಯೂಸ್
09-09-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಸೆ.9 : ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾಗ ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದ ಕೇರಳ ಸರ್ಕಾರ ಎರಡನೇ ಅಲೆಯಲ್ಲಿ ಎಡವಟ್ಟು ಮಾಡಿಕೊಂಡು ಟೀಕೆಗೆ ಗುರಿಯಾಗಿದೆ. ರಾಜ್ಯದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕು ಕಂಡುಬರುತ್ತಿದ್ದು ನಿಯಂತ್ರಣ ಮಾಡಲಾಗದೆ ಇಕ್ಕಟ್ಟಿಗೆ ಬಿದ್ದಿದೆ.
ರಾಜ್ಯದಲ್ಲಿ ಪ್ರತಿದಿನ 30 ಸಾವಿರ ಪ್ರಕರಣ ದಾಖಲಾಗುತ್ತಿದ್ದು, ಪಾಸಿಟಿವ್ ದರ ಶೇ.15ಕ್ಕಿಂತ ಹೆಚ್ಚಿದ್ದರೂ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನುತೆರೆಯಲು ನಿರ್ಧರಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಬುಧವಾರ ಕೂಡ ಕೇರಳದಲ್ಲಿ 30,196 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 181 ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಅಕ್ಟೋಬರ್ 4 ರಿಂದ ಆರಂಭಿಸುವುದಾಗಿ ಹೇಳಿಕೊಂಡಿದೆ.


ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಪಿಣರಾಯಿ ವಿಜಯನ್, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 4 ರಿಂದ ಕಾಲೇಜುಗಳನ್ನು ಹಾಗೂ ವಿವಿಗಳನ್ನು ಆರಂಭಿಸುತ್ತಿದ್ದೇವೆ ಎಂದಿದ್ದಾರೆ.
ಕೇರಳದಲ್ಲಿ ಬಕ್ರೀದ್ ಹಾಗೂ ಓಣಂ ಹಬ್ಬಕ್ಕೆ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಇದಾದ ಬಳಿಕ ಭಾರೀ ಪ್ರಮಾಣದಲ್ಲಿ ಕೋವಿಡ್ ಸೋಂಕು ಸ್ಫೋಟಗೊಂಡಿತ್ತು. ಹೀಗಾಗಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರಿಂದ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಕರ್ಫ್ಯೂ ಆದೇಶವನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕಾಲೇಜು ತೆರೆಯುವ ನಿರ್ಧಾರ ಪ್ರಕಟಿಸಿದೆ.
Kerala Government Decides to Reopen Colleges and Universities Despite Covid Spike.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm