ಬ್ರೇಕಿಂಗ್ ನ್ಯೂಸ್
10-09-21 10:35 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.10 : ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕಾಗಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನು ಬೇಕಾದರೂ ಮಾಡುತ್ತದೆ. ಆದರೆ ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್ಎಸ್ಎಸ್ ಸ್ಥಾಪಿಸಿದ್ದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್ಎಸ್ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ಎಸ್ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಹೇಳಿದ್ದಾರೆ.
ಈ ಮುನ್ನ ಸೆ.6ರಂದು ಟ್ವೀಟ್ ಮಾಡಿದ್ದ ಚೇತನ್, ಕನಕದಾಸರು 16ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜದ ಕನಸು ಕಂಡವರು. ವೈಯಕ್ತಿಕ ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸುವ ಸ್ವ-ಸೇವಕ ರಾಜಕಾರಣಿಗಳು ಕನಕರನ್ನು ಹೈಜಾಕ್ ಮಾಡಲು ಬಿಡಬಾರದು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕನಕದಾಸರು ನಮ್ಮೆಲ್ಲರಿಗೂ ಸೇರಿದವರು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು.
Actor Chetan makes controversial statement about congress and BJP.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm