ಬ್ರೇಕಿಂಗ್ ನ್ಯೂಸ್
14-09-21 04:36 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.14: ಬಾಯಲ್ಲಿ ಹಿಂದೂ ಹಿಂದೂ ಅಂತಾರೆ, ಈಗ ಹಿಂದುಗಳ ದೇವಸ್ಥಾನಗಳನ್ನೇ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಂದನ್ನು ಕೆಡವಿದ ಅಲ್ಲಿನ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿರುವಾಗಲೇ ವಿರೋಧ ಪಕ್ಷಗಳ ಮುಖಂಡರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಜೆಡಿಎಸ್ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್.ಡಿ.ರೇವಣ್ಣ, ಕೆಲವರು ಜೆಡಿಎಸ್ ಮುಳುಗುವ ದೋಣಿ ಎನ್ನುತ್ತಿದ್ದರು. ಮುಳುಗುವಾಗ ಹೇಗೆ ಮೇಲೆತ್ತುವುದು ಎನ್ನುವುದೂ ಗೊತ್ತಿದೆ. ಸಮುದ್ರದಲ್ಲಿ ಮುಳುಗೇಳುವ ಸಬ್ಮೆರಿನ್ ಮೆಷಿನ್ ನಮ್ಮ ಬಳಿ ಇದೆ. ಯಾವಾಗ ಹಡಗು ಮೇಲೆತ್ತಬೇಕು, ಯಾವಾಗ ಮುಳುಗಿಸಬೇಕು ಎಂದು ಗೊತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ಸಬ್ಮೆರಿನ್ ಯಂತ್ರ ರಿಪೇರಿ ಮಾಡಿದ್ದೇವೆ. ದೇವೇಗೌಡರು, ಕುಮಾರಸ್ವಾಮಿ ಅದನ್ನು ನೋಡಿಕೊಳ್ಳುತ್ತಾರೆ. ಕಲಬುರಗಿ ಪಾಲಿಕೆ ಬಗ್ಗೆ ಖರ್ಗೆ ಮಾತನಾಡಿದ್ದಾರೆ. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. 2023ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಇಲ್ಲದೆ ಅಧಿಕಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಜೆಡಿಎಸ್ ಅನ್ನು ಅವಲಂಬಿಸಿವೆ. ಅತ್ತ ಮೇಯರ್ ಪಟ್ಟಕ್ಕೆ ಪಟ್ಟು ಹಿಡಿದಿರುವ ಜೆಡಿಎಸ್, ಯಾವ ಪಕ್ಷದೊಂದಿಗೆ ಕೈ ಜೋಡಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ರೇವಣ್ಣ, ಮುಳುಗಿದ ಹಡಗಿನ ಜೊತೆ ಏಕೆ ಬರ್ತೀರಾ? ಮುಳುಗುವ ಹಡಗಿನ ಜತೆ ಸೇರಿ ನಿಮ್ಮ ಸ್ಥಾನಕ್ಕೆ ಕುತ್ತು ತಂದುಕೊಳ್ಳಬೇಡಿ. ಇದರಿಂದ ಬೊಮ್ಮಾಯಿ ಅವರ ಸೀಟಿಗೆ ಕುತ್ತು ಬರುವುದು ಬೇಡ ಎಂದು ಲೇವಡಿ ಮಾಡಿದ್ದರು.
JDS Leader HD Revanna slams state BJP Govt over Temple Demolition Controversy.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm