ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm