ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am