ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm