ಬ್ರೇಕಿಂಗ್ ನ್ಯೂಸ್
16-09-21 03:48 pm Headline Karnataka News Network ಕರ್ನಾಟಕ
ಮಡಿಕೇರಿ, ಸೆ.16: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿಭಾಗ ಚೆಂಬು ಎನ್ನುವ ಗ್ರಾಮದಲ್ಲಿ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾರೆಂದು ಸುದ್ದಿಯಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯೆ ಮತ್ತು ಆಕೆಯ ಪ್ರಿಯಕರ ಎನ್ನಲಾದ ಯುವಕನ ಶವ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಾಡಿನ ಮಧ್ಯೆ ಪತ್ತೆಯಾಗಿದೆ.
ಮಡಿಕೇರಿ ತಾಲೂಕು ವ್ಯಾಪ್ತಿಯ ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ಕಮಲ ಎಂಬ ಯುವತಿ ತನ್ನ ಮನೆಯ ಬಳಿಯ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾರೆ ಎನ್ನಲಾಗಿತ್ತು. ಕೆಲವರು ಆಕೆಯನ್ನು ಮನೆಯ ಪಕ್ಕದ ನಿವಾಸಿ ಮುತ್ತು ಎಂಬಾತ ಹೊಳೆಗೆ ತಳ್ಳಿ ತಾನೂ ಹೊಳೆಗೆ ಹಾರಿದ್ದಾನೆ ಎನ್ನುತ್ತಿದ್ದರು. ಇದರ ಬಗ್ಗೆ ಸ್ಪಷ್ಟ ಮಾಹಿತಿ ಇರಲಿಲ್ಲ.



ಇಂದು ಅದೇ ಗ್ರಾಮದ ಕಾಡಿನಲ್ಲಿ ದೊಡ್ಡ ಮರಕ್ಕೆ ಹತ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಕಮಲ ಮತ್ತು ಮುತ್ತು ಒಂದೇ ಮರಕ್ಕೆ ನೇಣು ಬಿಗಿದುಕೊಂಡಿದು ಸಾವನ್ನಪ್ಪಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇವರ ನಡುವೆ ಅಕ್ರಮ ಸಂಬಂಧ ಇತ್ತೇ ಅಥವಾ ಪ್ರೀತಿಯ ಗೆಳೆತನ ಇತ್ತೇ ಅನ್ನುವುದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸಿದ ಬಳಿಕ ಸತ್ಯಾಂಶ ಹೊರಬರಬೇಕಿದೆ.
The missing case of Chembu gram panchayat (GP) member Kamala ended in a tragic twist. The mortal remains of Kamala (35) and Mutthu (50), who also went missing along with her were found hanging from a tree.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm