ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.




ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm