ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.




ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm