ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.




ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 04:29 pm
HK News Staffer
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm