ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.
ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm