ಬ್ರೇಕಿಂಗ್ ನ್ಯೂಸ್
16-09-21 09:22 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.15 : ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.
ಭಾಸ್ಕರ ರಾವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಾನು ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ಈ ಸಂಬಂಧ ನನ್ನ ಕೋರಿಕೆಯನ್ನು ಪರಿಗಣಿಸಬೇಕು ಎಂದು ಕೋರಿರುವ ಪತ್ರವನ್ನು ರಾಜ್ಯ ಸರಕಾರಕ್ಕೆ ನೀಡಿರುವುದಾಗಿ ಹೇಳಲಾಗುತ್ತಿದೆ.

ಸ್ವಯಂ ನಿವೃತ್ತಿ ಪಡೆದ ಬಳಿಕ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜಕೀಯ ಪ್ರವೇಶದ ಬಳಿಕ ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ. ಪದವಿ ಪಡೆದಿರುವ ಭಾಸ್ಕರ್ರಾವ್ ಅವರು, 1990ನೇ ಐಪಿಎಸ್ ಬ್ಯಾಚ್ ಅಧಿಕಾರಿ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಆದರೆ, ರಾಜಕೀಯ ಸೇರುತ್ತಾರೆಯೇ, ಮೂರು ವರ್ಷಗಳ ಸೇವಾವಧಿ ಮುಗಿಯೋದಕ್ಕೂ ಮುನ್ನ ಯಾವ ಕಾರಣಕ್ಕೆ ನಿವೃತ್ತಿಗೆ ಮುಂದಾಗಿದ್ದಾರೆ ಎನ್ನುವುದು ದೃಢವಾಗಿಲ್ಲ.
In an interesting development, senior IPS officer and Additional Director General of Police (ADGP railways) Bhaskar Rao has applied for voluntary retirement from service. A highly-placed source said Rao may enter politics and contest from a constituency in Bengaluru south region in the next assembly election.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 04:29 pm
HK News Staffer
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm