ಬ್ರೇಕಿಂಗ್ ನ್ಯೂಸ್
17-09-21 12:42 pm Headline Karnataka News Network ಕರ್ನಾಟಕ
ಧಾರವಾಡ, ಸೆ.17: ಎಲ್ಲಾ ಹಿಂದು ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ದೇವರಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ. ಆದರೆ ಹಿಂದುವಿನ ಒಂದೇ ಒಂದು ಮನೆಗಳಲ್ಲಿ ಶಸ್ತ್ರ ಇಲ್ಲ. ಕತ್ತಿ, ಖಡ್ಗ, ತಲ್ವಾರ್ ನಂತಹ ಒಂದು ಶಸ್ತ್ರವನ್ನು ಇಡಲೇಬೇಕು. ಇವತ್ತಿಲ್ಲ ನಾಳೆ ಅದು ಪ್ರಯೋಜನಕ್ಕೆ ಬರುತ್ತದೆ. ಹೀಗೆಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದ ಗಣೇಶ ಉತ್ಸವ ಕಾರ್ಯಕ್ರಮ ಒಂದರಲ್ಲಿ ಮುತಾಲಿಕ್ ಮಾಡಿರುವ ಭಾಷಣದ ತುಣುಕು ವೈರಲ್ ಆಗಿದೆ.

ಇವತ್ತಿಲ್ಲ ನಾಳೆ ಬೀದಿ ಕಾಳಗ ಆಗುತ್ತದೆ, ಸ್ಟ್ರೀಟ್ ಫೈಟ್ ಆಗುತ್ತದೆ. ಆವತ್ತು ನಾವು, ನಮ್ಮ ಸಮಾಜ ಎಲ್ಲ ಎದುರಿಸಬೇಕಾಗುತ್ತದೆ. ಅಂದು ನಾವು ಯಾವ ರೀತಿ ನಮ್ಮ ಸಮಾಜವನ್ನು ಉಳಿಸಿಕೊಳ್ಳುತ್ತೇವೋ, ಅದರ ಮೇಲೆ ನಮ್ಮ ದೇಶದ ಭವಿಷ್ಯ ಉಳಿಯುತ್ತದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ನೆನಪು ಮಾಡಿಕೊಳ್ಳೋಣ. ಮನೆ ಮನೆಗೆ ನುಗ್ಗಿ ಮಾಡಿರುವ ಹಲ್ಲೆ, ದೊಂಬಿ ಗೊತ್ತಿದೆ. ಇದೇ ರೀತಿಯ ಗಲಭೆಗಳು ಆದಲ್ಲಿ ನಮ್ಮ ರಕ್ಷಣೆಗೆ ಈ ರೀತಿಯ ಶಸ್ತ್ರಗಳು ಬೇಕಾಗುತ್ತವೆ. ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸಬೇಕು. ಆ ಶತ್ರುಗಳನ್ನು ತಡೆದು ನಮ್ಮ ಗುಡಿಗುಂಡಾರ, ದೇವಸ್ಥಾನಗಳನ್ನು ಉಳಿಸೋಣ. ನಮ್ಮ ಅಕ್ಕ ತಂಗಿಯರ ಮಾಂಗಲ್ಯ ರಕ್ಷಿಸೋಣ ಎಂದು ಸೇರಿದ್ದ ಜನರನ್ನು ಪ್ರಚೋದಿಸುವ ರೀತಿ ಮುತಾಲಿಕ್ ಭಾಷಣ ಮಾಡಿದ್ದು ಇದರ ವಿಡಿಯೋ ಹುಬ್ಬಳ್ಳಿ - ಧಾರವಾಡದಲ್ಲಿ ವೈರಲ್ ಆಗಿದೆ.
Video:
Every home must have a weapon Pramod Muthalik Controversial Statement.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm