ಬ್ರೇಕಿಂಗ್ ನ್ಯೂಸ್
17-09-21 12:42 pm Headline Karnataka News Network ಕರ್ನಾಟಕ
ಧಾರವಾಡ, ಸೆ.17: ಎಲ್ಲಾ ಹಿಂದು ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ದೇವರಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ. ಆದರೆ ಹಿಂದುವಿನ ಒಂದೇ ಒಂದು ಮನೆಗಳಲ್ಲಿ ಶಸ್ತ್ರ ಇಲ್ಲ. ಕತ್ತಿ, ಖಡ್ಗ, ತಲ್ವಾರ್ ನಂತಹ ಒಂದು ಶಸ್ತ್ರವನ್ನು ಇಡಲೇಬೇಕು. ಇವತ್ತಿಲ್ಲ ನಾಳೆ ಅದು ಪ್ರಯೋಜನಕ್ಕೆ ಬರುತ್ತದೆ. ಹೀಗೆಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದ ಗಣೇಶ ಉತ್ಸವ ಕಾರ್ಯಕ್ರಮ ಒಂದರಲ್ಲಿ ಮುತಾಲಿಕ್ ಮಾಡಿರುವ ಭಾಷಣದ ತುಣುಕು ವೈರಲ್ ಆಗಿದೆ.
ಇವತ್ತಿಲ್ಲ ನಾಳೆ ಬೀದಿ ಕಾಳಗ ಆಗುತ್ತದೆ, ಸ್ಟ್ರೀಟ್ ಫೈಟ್ ಆಗುತ್ತದೆ. ಆವತ್ತು ನಾವು, ನಮ್ಮ ಸಮಾಜ ಎಲ್ಲ ಎದುರಿಸಬೇಕಾಗುತ್ತದೆ. ಅಂದು ನಾವು ಯಾವ ರೀತಿ ನಮ್ಮ ಸಮಾಜವನ್ನು ಉಳಿಸಿಕೊಳ್ಳುತ್ತೇವೋ, ಅದರ ಮೇಲೆ ನಮ್ಮ ದೇಶದ ಭವಿಷ್ಯ ಉಳಿಯುತ್ತದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ನೆನಪು ಮಾಡಿಕೊಳ್ಳೋಣ. ಮನೆ ಮನೆಗೆ ನುಗ್ಗಿ ಮಾಡಿರುವ ಹಲ್ಲೆ, ದೊಂಬಿ ಗೊತ್ತಿದೆ. ಇದೇ ರೀತಿಯ ಗಲಭೆಗಳು ಆದಲ್ಲಿ ನಮ್ಮ ರಕ್ಷಣೆಗೆ ಈ ರೀತಿಯ ಶಸ್ತ್ರಗಳು ಬೇಕಾಗುತ್ತವೆ. ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸಬೇಕು. ಆ ಶತ್ರುಗಳನ್ನು ತಡೆದು ನಮ್ಮ ಗುಡಿಗುಂಡಾರ, ದೇವಸ್ಥಾನಗಳನ್ನು ಉಳಿಸೋಣ. ನಮ್ಮ ಅಕ್ಕ ತಂಗಿಯರ ಮಾಂಗಲ್ಯ ರಕ್ಷಿಸೋಣ ಎಂದು ಸೇರಿದ್ದ ಜನರನ್ನು ಪ್ರಚೋದಿಸುವ ರೀತಿ ಮುತಾಲಿಕ್ ಭಾಷಣ ಮಾಡಿದ್ದು ಇದರ ವಿಡಿಯೋ ಹುಬ್ಬಳ್ಳಿ - ಧಾರವಾಡದಲ್ಲಿ ವೈರಲ್ ಆಗಿದೆ.
Video:
Every home must have a weapon Pramod Muthalik Controversial Statement.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm