ಬ್ರೇಕಿಂಗ್ ನ್ಯೂಸ್
09-09-20 02:21 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 8: ಡ್ರಗ್ಸ್ ನಂಟಿನಲ್ಲಿ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿಯನ್ನು ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಈಗ ಚಿತ್ರರಂಗದಲ್ಲಿ ಪರ- ವಿರೋಧ ಮಾತು ಕೇಳಿಬಂದಿದೆ. ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಯುವತಿಯರನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.
ಪ್ಯಾರ್ ಗೇ ಆಗ್ಬಿಟೈತೆ ಹಾಡಿಗೆ ಹೆಜ್ಜೆ ಹಾಕಿದ್ದ ಪಾರುಲ್ ಯಾದವ್ ಈಗ ಬಹಿರಂಗವಾಗೇ ಅಪಸ್ವರ ಎತ್ತಿದ್ದಾರೆ. ‘’ಕೊನೆಗೂ ಪುರುಷರ ಪ್ರಾಬಲ್ಯ ಗೆದ್ದಿದೆ. ಸಮಾಜ ಕ್ಲೀನ್ ಆಗಬೇಕು. ಆರೋಪಿಗಳನ್ನು ಬಂಧಿಸಬೇಕು ಅನ್ನೋದನ್ನು ಬೆಂಬಲಿಸುತ್ತೇನೆ. ಹಾಗೆಂದು ನಮ್ಮ ಪೊಲೀಸರಿಗೆ ಇಡೀ ಇಂಡಿಯಾದಲ್ಲಿ ಕೇವಲ ಮೂರು ಮಂದಿ ಹುಡುಗಿಯರು ಸಿಕ್ಕಿದ್ದು ವಿಪರ್ಯಾಸ. ಬೇರೇ ಯಾರೂ ಸಿಗಲಿಲ್ಲವೇ..? ಕಾರ್ಪೊರೇಜ್ ಜಗತ್ತಿನಲ್ಲಿರುವ ಯಾರು ಕೂಡ ಡ್ರಗ್ ಯೂಸ್ ಮಾಡುತ್ತಿಲ್ಲವೇ.. ಉದ್ಯಮಿಗಳು, ಕ್ರೀಡಾಪಟುಗಳು ಯಾರೂ ಇಲ್ಲವೇ... ಬಿಡಿ, ಯಾವ ನಟನೂ ಡ್ರಗ್ ಡೀಲಿಂಗ್ ನಡೆಸಿದ್ದು ಕಂಡಿಲ್ಲವೇ.. ಈಗ ಪುರುಷ ಪ್ರಾಬಲ್ಯ ಗೆದ್ದಿರುವುದಕ್ಕೆ ಸಂಭ್ರಮ ಪಡಬೇಕೇ ಅಥವಾ ಕೆಲವರು ಸಿಕ್ಕಿಬಿದ್ದಿರುವುದಕ್ಕಾಗಿ ಅತ್ತು ಕರೆಯಬೇಕೇ ‘’ ಎಂದು ಪಾರುಲ್ ಯಾದವ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.
Finally the fight for #genderequality has been won!! I am all for cleansing societal evils and drug abuse must be dealt with firmly but apparently the only drug dealers/ users in India are three women...
— Parul Yadav (@TheParulYadav) September 8, 2020
ಕನ್ನಡ ಚಿತ್ರರಂಗದ ರಾಗಿಣಿ ದ್ವಿವೇದಿ, ಸಂಜನಾ ಮತ್ತು ಬಾಲಿವುಡ್ ನಟಿ ಸುಶಾಂತ್ ಸಿಂಗ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿಯನ್ನು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಎನ್ ಸಿಬಿ ಕಾಯ್ದೆಯಡಿ ಬಂಧಿತರಾಗಿರುವ ಈ ಮೂವರು ಸೆಲೆಬ್ರಿಟಿಗಳು ಕೂಡ ನಟಿಯರಾಗಿರುವುದು ಇತರೇ ಅವರ ಆಪ್ತರ ಕಣ್ಣು ಕೆಂಪಾಗಿಸಿದೆ. ನಿಮಗೆ ನಟಿಯರು ಮಾತ್ರ ಕಾಣಿಸ್ತಿರೋದಾ.. ನಟರು ಅಥವಾ ಇನ್ನಾವುದೇ ಮಂದಿ ಕಾಣಿಸಿಕೊಂಡಿಲ್ವಾ ಅಂತ ಪ್ರಶ್ನೆ ಮಾಡುತ್ತಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm