ಬ್ರೇಕಿಂಗ್ ನ್ಯೂಸ್
18-09-21 03:42 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.18 : ಲಂಚ ಸ್ವೀಕಾರ ಆರೋಪ ಸಂಬಂಧ ಎಸಿಬಿ ತನಿಖಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದಿದ್ದಾರೆ.
ನಗರದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ವಿರುದ್ಧ ಎಸಿಬಿ ಮೊಕದ್ದಮೆ ದಾಖಲಿಸಿದೆ.

ನಗರದ ನಿವಾಸಿಯೊಬ್ಬರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿ ಅಳವಡಿಸಿದ್ದ ಬೋರ್ಡ್ ಅನ್ನು ಕಿತ್ತುಹಾಕಿರುವ ಕುರಿತಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಆದರೆ, ಇನ್ಸ್ ಪೆಕ್ಟರ್ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು ಈಗಾಗಲೇ 8 ಲಕ್ಷ ರೂ. ಲಂಚದ ಹಣವನ್ನು ಪಡೆದಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಎಸಿಬಿ ತನಿಖಾಧಿಕಾರಿಗಳು, ಇನ್ಸ್ ಪೆಕ್ಟರ್ ರಾಘವೇಂದ್ರ ವ್ಯಕ್ತಿಯೋರ್ವರ ಮುಖಾಂತರ ಬಾಕಿ 2 ಲಕ್ಷ ರೂ.ಗಳನ್ನು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆದುಕೊಳ್ಳುವಾಗ ಬಂಧಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಆರೋಪಿಗಳಾದ ರಾಘವೇಂದ್ರ ಸೇರಿದಂತೆ ಇಬ್ಬರನ್ನು ಬಂಧಿಸಿ ಎಸಿಬಿ ತನಿಖೆ ನಡೆಸುತ್ತಿದೆ.
Bangalore Chikkajala Police station inspector Raghavendra caught red handed by ACB officers while taking 10 lakhs bribe over property issue.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm