ಬ್ರೇಕಿಂಗ್ ನ್ಯೂಸ್
18-09-21 03:42 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.18 : ಲಂಚ ಸ್ವೀಕಾರ ಆರೋಪ ಸಂಬಂಧ ಎಸಿಬಿ ತನಿಖಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದಿದ್ದಾರೆ.
ನಗರದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ವಿರುದ್ಧ ಎಸಿಬಿ ಮೊಕದ್ದಮೆ ದಾಖಲಿಸಿದೆ.

ನಗರದ ನಿವಾಸಿಯೊಬ್ಬರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿ ಅಳವಡಿಸಿದ್ದ ಬೋರ್ಡ್ ಅನ್ನು ಕಿತ್ತುಹಾಕಿರುವ ಕುರಿತಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಆದರೆ, ಇನ್ಸ್ ಪೆಕ್ಟರ್ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು ಈಗಾಗಲೇ 8 ಲಕ್ಷ ರೂ. ಲಂಚದ ಹಣವನ್ನು ಪಡೆದಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಎಸಿಬಿ ತನಿಖಾಧಿಕಾರಿಗಳು, ಇನ್ಸ್ ಪೆಕ್ಟರ್ ರಾಘವೇಂದ್ರ ವ್ಯಕ್ತಿಯೋರ್ವರ ಮುಖಾಂತರ ಬಾಕಿ 2 ಲಕ್ಷ ರೂ.ಗಳನ್ನು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆದುಕೊಳ್ಳುವಾಗ ಬಂಧಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಆರೋಪಿಗಳಾದ ರಾಘವೇಂದ್ರ ಸೇರಿದಂತೆ ಇಬ್ಬರನ್ನು ಬಂಧಿಸಿ ಎಸಿಬಿ ತನಿಖೆ ನಡೆಸುತ್ತಿದೆ.
Bangalore Chikkajala Police station inspector Raghavendra caught red handed by ACB officers while taking 10 lakhs bribe over property issue.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm