ಬ್ರೇಕಿಂಗ್ ನ್ಯೂಸ್
22-09-21 01:42 pm Headline Karnataka News Network ಕರ್ನಾಟಕ
ಮೈಸೂರು, ಸೆ. 22 : ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇರುವ ಬಗ್ಗೆ ಬೆದರಿಕೆ ಕರೆ ಬಂದಿದೆ. ಗಾಬರಿಗೊಂಡು ಕಚೇರಿಯಿಂದ ಸಿಬ್ಬಂದಿಗಳು ಹೊರ ಬಂದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬುಧವಾರ ಬೆಳಗ್ಗೆ ಬೆದರಿಕೆ ಕರೆ ಬಂದಿದೆ. ಸ್ಥಳಕ್ಕೆ ಸ್ಪೋಟಕ ಪತ್ತೆ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇದೆ ಎಂದು ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. ಲಕ್ಷ್ಮೀಪುರಂನಲ್ಲಿರುವ ಆಡಿಟರ್ ಕಚೇರಿ ಗೇಟ್ ನಲ್ಲಿ ಬೆದರಿಕೆ ಪತ್ರ ಸಿಕ್ಕಿದೆ. ಇಂದು ಮಧ್ಯಾಹ್ನ 12 ರಿಂದ 1 ಗಂಟೆ ಒಳಗೆ ಕಚೇರಿಯಲ್ಲಿ ಬಾಂಬ್ ಸ್ಪೋಟವಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಕಚೇರಿಗೆ ಡಿಸಿಪಿ ಪ್ರದೀಪ್ ಗುಂಟೆ ಭೇಟಿ ನೀಡಿದರು. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ವಾಣಿಜ್ಯ ತೆರಿಗೆ ಕಚೇರಿ ಕಟ್ಟಡದ ಆವರಣದಲ್ಲಿದ್ದ ಲಾರಿ ಹಾಗೂ ವಾಹನಗಳನ್ನು ಹೊರಕ್ಕೆ ಕಳಿಸಲಾಗಿದೆ. ಪೊಲೀಸರು ಇಡೀ ಕಚೇರಿ ಆವರಣದಲ್ಲಿ ಬಾಂಬ್ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
Video:
Bomb threat letter found in Mysuru states Commercial Tax Building will be blast staff flee from office. Police are now investagting the case. Parked Vehicles and staffs are sent out from the premises. High alert was issued to Mysuru and Mangalore few days ago.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm