ಬ್ರೇಕಿಂಗ್ ನ್ಯೂಸ್
25-09-21 11:46 am Headline Karnataka News Network ಕರ್ನಾಟಕ
ದಾವಣಗೆರೆ, ಸೆ.25: ದಾವಣಗೆರೆ ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್ ಹಿಂಭಾಗದಲ್ಲಿರುವ ಮೊಬೈಲ್ ಟವರ್ನಲ್ಲಿ ಬೆಳಿಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಇನ್ನು ಟವರ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಲಾಯಿತು. ಸುದ್ದಿ ತಿಳಿಯುತ್ತಿದ್ದಂತೆಯೇ ಸಕಾಲಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ್ದು, ಇದರಿಂದಾಗಿ ಭಾರೀ ಅನಾಹುತ ತಪ್ಪಿಸಿದ್ದಾರೆ.
ಕೆಲವು ನಿಮಿಷಗಳ ಕಾಲ ಬೆಂಕಿ ಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿಯ ಜ್ವಾಲೆ ಹರಡುವುದನ್ನು ತಪ್ಪಿದಂತಾಗಿದೆ.
ಮೊಬೈಲ್ ಟವರ್ನ ಜನರೇಟರ್ಗಳು, ಕೇಬಲ್ಗಳು ಬೆಂಕಿಗೆ ಸಂಪೂರ್ಣ ಆಹುತಿಯಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಬಸವಪ್ರಭು ತಿಳಿಸಿದ್ದಾರೆ.
Mobile Tower CaughtFfire in Ddavanagere No Causalities Reported.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm