ಬ್ರೇಕಿಂಗ್ ನ್ಯೂಸ್
26-09-21 12:26 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದ್ದು ಟ್ಯಾಂಕರ್ನಿಂದ ಪೆಟ್ರೋಲ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಯಿಂದ ಘಾಟಿಯಲ್ಲಿ ತೆರಳುತ್ತಿದ್ದಂತೆ ಪಲ್ಟಿಯಾಗಿದೆ. ರಸ್ತೆಯ ಬದಿಗೆ ಉರುಳಿ ಬಿದ್ದು ಟ್ಯಾಂಕ್ ಸೋರಿಕೆಯಾಗಿದ್ದು ಪೆಟ್ರೋಲ್ ಸೋರಿಕೆಯಾಗುವುದಕ್ಕೆ ಆರಂಭವಾಗಿದೆ. ಟ್ಯಾಂಕರ್ನಲ್ಲಿ ಸುಮಾರು 8000 ಲೀಟರ್ ಪೆಟ್ರೋಲ್ ಹಾಗೂ 4000 ಲೀಟರ್ ಡಿಸೇಲ್ ಸಂಗ್ರಹವಿತ್ತು.

ಪೆಟ್ರೋಲ್ ಟ್ಯಾಂಕರ್ ಘಾಟಿಯ ಮತ್ತೊಂದು ಬದಿಗೆ ಪಲ್ಟಿಯಾಗಿದ್ದರೆ, ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಣಕಲ್ ಠಾಣೆಯ ಪೊಲೀಸರು ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಾರ್ಮಾಡಿ ಘಾಟ್ ಕುಸಿತದಿಂದ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಸಂಚಾರ ಆರಂಭವಾಗುತ್ತಲೇ ಟ್ಯಾಂಕರ್ ಪಲ್ಟಿಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಬಣಕಲ್ ಠಾಣೆಯ ಪೊಲೀಸರು ತೆರವು ಕಾರ್ಯ ನಡೆಸುತ್ತಿದ್ದಾರೆ.
Mangalore Petrol tanker truck topples in Charmadi ghat leakage causes panic. The fire service team are on the spot. Banakal police are also on spot.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm