ಬ್ರೇಕಿಂಗ್ ನ್ಯೂಸ್
01-10-21 05:40 pm Source: One India kannada ಕರ್ನಾಟಕ
ಆಹಾರದಲ್ಲಿ, ಬಗೆ ಬಗೆಯ ರೆಸಿಪಿಗಳಲ್ಲಿ ವೈವಿಧ್ಯತೆ ಮತ್ತು ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಆದರೆ ಕೆಲವು ಪ್ರಯತ್ನಗಳು ಜನರನ್ನು ಹೆಚ್ಚು ಹಾಗೂ ಬಹುಬೇಗ ಆಕರ್ಷಿಸುತ್ತದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆದ ತಿಂಡಿಯೊಂದರ ಬಗ್ಗೆ ನಿಮಗೆ ಹೇಳಲಿದ್ದೇವೆ.
ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಐಸ್ ಕ್ರೀಮ್ ವಿನ್ಯಾಸದ ಇಡ್ಲಿಯನ್ನು ತಯಾರಿಸಿ ವಿಭಿನ್ನತೆ ತೋರಿದೆ. ಎಂಥವರಿಗೂ ನೋಡಿದಾಕ್ಷಣ ಇದು ಇಡ್ಲಿನಾ ಅಥವಾ ಐಸ್ ಕ್ರೀಮಾ ಎಂದು ಸಂಶಯ ಬಾರದೆ ಇರದು!. ನೀವು ಇದರ ರುಚಿ ನೋಡುವವರೆಗೂ ಇದನ್ನು ಇಡ್ಲಿ ಎಂದು ನೀವು ನಂಬುವುದಕ್ಕೆ ಸಾಧ್ಯವೇ ಇಲ್ಲ.
ಹೌದು, ಗ್ರಾಹರನ್ನು ಸೆಳೆಯುವ ದೃಷ್ಟಿಯಿಂದ ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ "ಸೇವರಿ ರೈಸ್ ಕೇಕ್" ರೆಸಿಪಿ ವಿಭಿನ್ನವಾಗಿ ತಯಾರಿಸಿದ್ದಾರೆ. ಚಟ್ನಿ ಹಾಗೂ ಸಾಂಬಾರ್ ಜೊತೆಗೆ ಐಸ್ಕ್ರೀಮ್ನಂತೆ ಕಾಣುವ ಈ ಇಡ್ಲಿಯನ್ನು ನೋಡಲು ವಿಚಿತ್ರ ಎನಿಸುತ್ತದೆ. ಗ್ರಾಹರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸೇವರಿ ರೈಸ್ ಕೇಕ್ ಭಾರೀ ವೈರಲ್ ಆಗಿದೆ. ಇದಕ್ಕೆ ಜನರು ತಮ್ಮ ಕಮೆಂಟ್ಗಳ ಮೂಲಕ ವಿಭಿನ್ನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆವಿಷ್ಕಾರ ಹಾಗೂ ತಂತ್ರಜ್ಞಾನ ಎರಡರ ಮಿಶ್ರಣ ಈ ಇಡ್ಲಿ. ಬೆಂಗಳೂರು ಸದಾ ಫುಡ್ ಇನ್ನೋವೆಷನ್ನಲ್ಲಿ ಬೆಸ್ಟ್ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ. ಬಹುತೇಕರಿಗೆ ಈ ವಿಶಿಷ್ಟ ಪ್ರಯೋಗ ಇಷ್ಟವಾದರೆ, ಕೆಲವರು ಇಡ್ಲಿ ಈಗಲೇ ಚೆನ್ನಾಗಿದೆ, ವಿಭಿನ್ನತೆ ಎಂದು ಹೇಳಿ ಇದನ್ನು ಹಾಳು ಮಾಡಬೇಡಿ ಎಂದು ಸಹ ತಮ್ಮ ಪ್ರತಿಕ್ರಿಯೆ ಹೇಳಿದ್ದಾರೆ.
ಏನೇ ಆದರೂ ಹೊ ಹೊಸ ಪ್ರಯತ್ನಗಳು ಮಾತ್ರ ಸದಾ ನಿರಂತರ. ನೀವು ಮನೆಯಲ್ಲಿ ಮಾಡಿ ನೋಡಿ, ಮಕ್ಕಳಿಗೆ ಖಂಡಿತ ಇಷ್ವವಾಗುತ್ತದೆ. ಸಾಧ್ಯವಾದರೆ ರೆಸ್ಟೋರೆಂಟ್ಗೆ ಭೇಟಿ ನೀಡಿ ಈ ವಿಭಿನ್ನ ಇಡ್ಲಿಯನ್ನು ಸವಿಯಿರಿ.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm