ಬ್ರೇಕಿಂಗ್ ನ್ಯೂಸ್
01-10-21 05:40 pm Source: One India kannada ಕರ್ನಾಟಕ
ಆಹಾರದಲ್ಲಿ, ಬಗೆ ಬಗೆಯ ರೆಸಿಪಿಗಳಲ್ಲಿ ವೈವಿಧ್ಯತೆ ಮತ್ತು ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಆದರೆ ಕೆಲವು ಪ್ರಯತ್ನಗಳು ಜನರನ್ನು ಹೆಚ್ಚು ಹಾಗೂ ಬಹುಬೇಗ ಆಕರ್ಷಿಸುತ್ತದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆದ ತಿಂಡಿಯೊಂದರ ಬಗ್ಗೆ ನಿಮಗೆ ಹೇಳಲಿದ್ದೇವೆ.
ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಐಸ್ ಕ್ರೀಮ್ ವಿನ್ಯಾಸದ ಇಡ್ಲಿಯನ್ನು ತಯಾರಿಸಿ ವಿಭಿನ್ನತೆ ತೋರಿದೆ. ಎಂಥವರಿಗೂ ನೋಡಿದಾಕ್ಷಣ ಇದು ಇಡ್ಲಿನಾ ಅಥವಾ ಐಸ್ ಕ್ರೀಮಾ ಎಂದು ಸಂಶಯ ಬಾರದೆ ಇರದು!. ನೀವು ಇದರ ರುಚಿ ನೋಡುವವರೆಗೂ ಇದನ್ನು ಇಡ್ಲಿ ಎಂದು ನೀವು ನಂಬುವುದಕ್ಕೆ ಸಾಧ್ಯವೇ ಇಲ್ಲ.
ಹೌದು, ಗ್ರಾಹರನ್ನು ಸೆಳೆಯುವ ದೃಷ್ಟಿಯಿಂದ ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ "ಸೇವರಿ ರೈಸ್ ಕೇಕ್" ರೆಸಿಪಿ ವಿಭಿನ್ನವಾಗಿ ತಯಾರಿಸಿದ್ದಾರೆ. ಚಟ್ನಿ ಹಾಗೂ ಸಾಂಬಾರ್ ಜೊತೆಗೆ ಐಸ್ಕ್ರೀಮ್ನಂತೆ ಕಾಣುವ ಈ ಇಡ್ಲಿಯನ್ನು ನೋಡಲು ವಿಚಿತ್ರ ಎನಿಸುತ್ತದೆ. ಗ್ರಾಹರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸೇವರಿ ರೈಸ್ ಕೇಕ್ ಭಾರೀ ವೈರಲ್ ಆಗಿದೆ. ಇದಕ್ಕೆ ಜನರು ತಮ್ಮ ಕಮೆಂಟ್ಗಳ ಮೂಲಕ ವಿಭಿನ್ನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆವಿಷ್ಕಾರ ಹಾಗೂ ತಂತ್ರಜ್ಞಾನ ಎರಡರ ಮಿಶ್ರಣ ಈ ಇಡ್ಲಿ. ಬೆಂಗಳೂರು ಸದಾ ಫುಡ್ ಇನ್ನೋವೆಷನ್ನಲ್ಲಿ ಬೆಸ್ಟ್ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ. ಬಹುತೇಕರಿಗೆ ಈ ವಿಶಿಷ್ಟ ಪ್ರಯೋಗ ಇಷ್ಟವಾದರೆ, ಕೆಲವರು ಇಡ್ಲಿ ಈಗಲೇ ಚೆನ್ನಾಗಿದೆ, ವಿಭಿನ್ನತೆ ಎಂದು ಹೇಳಿ ಇದನ್ನು ಹಾಳು ಮಾಡಬೇಡಿ ಎಂದು ಸಹ ತಮ್ಮ ಪ್ರತಿಕ್ರಿಯೆ ಹೇಳಿದ್ದಾರೆ.
ಏನೇ ಆದರೂ ಹೊ ಹೊಸ ಪ್ರಯತ್ನಗಳು ಮಾತ್ರ ಸದಾ ನಿರಂತರ. ನೀವು ಮನೆಯಲ್ಲಿ ಮಾಡಿ ನೋಡಿ, ಮಕ್ಕಳಿಗೆ ಖಂಡಿತ ಇಷ್ವವಾಗುತ್ತದೆ. ಸಾಧ್ಯವಾದರೆ ರೆಸ್ಟೋರೆಂಟ್ಗೆ ಭೇಟಿ ನೀಡಿ ಈ ವಿಭಿನ್ನ ಇಡ್ಲಿಯನ್ನು ಸವಿಯಿರಿ.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm