ಬ್ರೇಕಿಂಗ್ ನ್ಯೂಸ್
01-10-21 05:40 pm Source: One India kannada ಕರ್ನಾಟಕ
ಆಹಾರದಲ್ಲಿ, ಬಗೆ ಬಗೆಯ ರೆಸಿಪಿಗಳಲ್ಲಿ ವೈವಿಧ್ಯತೆ ಮತ್ತು ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಆದರೆ ಕೆಲವು ಪ್ರಯತ್ನಗಳು ಜನರನ್ನು ಹೆಚ್ಚು ಹಾಗೂ ಬಹುಬೇಗ ಆಕರ್ಷಿಸುತ್ತದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆದ ತಿಂಡಿಯೊಂದರ ಬಗ್ಗೆ ನಿಮಗೆ ಹೇಳಲಿದ್ದೇವೆ.
ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಐಸ್ ಕ್ರೀಮ್ ವಿನ್ಯಾಸದ ಇಡ್ಲಿಯನ್ನು ತಯಾರಿಸಿ ವಿಭಿನ್ನತೆ ತೋರಿದೆ. ಎಂಥವರಿಗೂ ನೋಡಿದಾಕ್ಷಣ ಇದು ಇಡ್ಲಿನಾ ಅಥವಾ ಐಸ್ ಕ್ರೀಮಾ ಎಂದು ಸಂಶಯ ಬಾರದೆ ಇರದು!. ನೀವು ಇದರ ರುಚಿ ನೋಡುವವರೆಗೂ ಇದನ್ನು ಇಡ್ಲಿ ಎಂದು ನೀವು ನಂಬುವುದಕ್ಕೆ ಸಾಧ್ಯವೇ ಇಲ್ಲ.
ಹೌದು, ಗ್ರಾಹರನ್ನು ಸೆಳೆಯುವ ದೃಷ್ಟಿಯಿಂದ ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ "ಸೇವರಿ ರೈಸ್ ಕೇಕ್" ರೆಸಿಪಿ ವಿಭಿನ್ನವಾಗಿ ತಯಾರಿಸಿದ್ದಾರೆ. ಚಟ್ನಿ ಹಾಗೂ ಸಾಂಬಾರ್ ಜೊತೆಗೆ ಐಸ್ಕ್ರೀಮ್ನಂತೆ ಕಾಣುವ ಈ ಇಡ್ಲಿಯನ್ನು ನೋಡಲು ವಿಚಿತ್ರ ಎನಿಸುತ್ತದೆ. ಗ್ರಾಹರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸೇವರಿ ರೈಸ್ ಕೇಕ್ ಭಾರೀ ವೈರಲ್ ಆಗಿದೆ. ಇದಕ್ಕೆ ಜನರು ತಮ್ಮ ಕಮೆಂಟ್ಗಳ ಮೂಲಕ ವಿಭಿನ್ನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆವಿಷ್ಕಾರ ಹಾಗೂ ತಂತ್ರಜ್ಞಾನ ಎರಡರ ಮಿಶ್ರಣ ಈ ಇಡ್ಲಿ. ಬೆಂಗಳೂರು ಸದಾ ಫುಡ್ ಇನ್ನೋವೆಷನ್ನಲ್ಲಿ ಬೆಸ್ಟ್ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ. ಬಹುತೇಕರಿಗೆ ಈ ವಿಶಿಷ್ಟ ಪ್ರಯೋಗ ಇಷ್ಟವಾದರೆ, ಕೆಲವರು ಇಡ್ಲಿ ಈಗಲೇ ಚೆನ್ನಾಗಿದೆ, ವಿಭಿನ್ನತೆ ಎಂದು ಹೇಳಿ ಇದನ್ನು ಹಾಳು ಮಾಡಬೇಡಿ ಎಂದು ಸಹ ತಮ್ಮ ಪ್ರತಿಕ್ರಿಯೆ ಹೇಳಿದ್ದಾರೆ.
ಏನೇ ಆದರೂ ಹೊ ಹೊಸ ಪ್ರಯತ್ನಗಳು ಮಾತ್ರ ಸದಾ ನಿರಂತರ. ನೀವು ಮನೆಯಲ್ಲಿ ಮಾಡಿ ನೋಡಿ, ಮಕ್ಕಳಿಗೆ ಖಂಡಿತ ಇಷ್ವವಾಗುತ್ತದೆ. ಸಾಧ್ಯವಾದರೆ ರೆಸ್ಟೋರೆಂಟ್ಗೆ ಭೇಟಿ ನೀಡಿ ಈ ವಿಭಿನ್ನ ಇಡ್ಲಿಯನ್ನು ಸವಿಯಿರಿ.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm