ಬ್ರೇಕಿಂಗ್ ನ್ಯೂಸ್
01-10-21 05:40 pm Source: One India kannada ಕರ್ನಾಟಕ
ಆಹಾರದಲ್ಲಿ, ಬಗೆ ಬಗೆಯ ರೆಸಿಪಿಗಳಲ್ಲಿ ವೈವಿಧ್ಯತೆ ಮತ್ತು ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಆದರೆ ಕೆಲವು ಪ್ರಯತ್ನಗಳು ಜನರನ್ನು ಹೆಚ್ಚು ಹಾಗೂ ಬಹುಬೇಗ ಆಕರ್ಷಿಸುತ್ತದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆದ ತಿಂಡಿಯೊಂದರ ಬಗ್ಗೆ ನಿಮಗೆ ಹೇಳಲಿದ್ದೇವೆ.
ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಐಸ್ ಕ್ರೀಮ್ ವಿನ್ಯಾಸದ ಇಡ್ಲಿಯನ್ನು ತಯಾರಿಸಿ ವಿಭಿನ್ನತೆ ತೋರಿದೆ. ಎಂಥವರಿಗೂ ನೋಡಿದಾಕ್ಷಣ ಇದು ಇಡ್ಲಿನಾ ಅಥವಾ ಐಸ್ ಕ್ರೀಮಾ ಎಂದು ಸಂಶಯ ಬಾರದೆ ಇರದು!. ನೀವು ಇದರ ರುಚಿ ನೋಡುವವರೆಗೂ ಇದನ್ನು ಇಡ್ಲಿ ಎಂದು ನೀವು ನಂಬುವುದಕ್ಕೆ ಸಾಧ್ಯವೇ ಇಲ್ಲ.
ಹೌದು, ಗ್ರಾಹರನ್ನು ಸೆಳೆಯುವ ದೃಷ್ಟಿಯಿಂದ ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ "ಸೇವರಿ ರೈಸ್ ಕೇಕ್" ರೆಸಿಪಿ ವಿಭಿನ್ನವಾಗಿ ತಯಾರಿಸಿದ್ದಾರೆ. ಚಟ್ನಿ ಹಾಗೂ ಸಾಂಬಾರ್ ಜೊತೆಗೆ ಐಸ್ಕ್ರೀಮ್ನಂತೆ ಕಾಣುವ ಈ ಇಡ್ಲಿಯನ್ನು ನೋಡಲು ವಿಚಿತ್ರ ಎನಿಸುತ್ತದೆ. ಗ್ರಾಹರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸೇವರಿ ರೈಸ್ ಕೇಕ್ ಭಾರೀ ವೈರಲ್ ಆಗಿದೆ. ಇದಕ್ಕೆ ಜನರು ತಮ್ಮ ಕಮೆಂಟ್ಗಳ ಮೂಲಕ ವಿಭಿನ್ನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆವಿಷ್ಕಾರ ಹಾಗೂ ತಂತ್ರಜ್ಞಾನ ಎರಡರ ಮಿಶ್ರಣ ಈ ಇಡ್ಲಿ. ಬೆಂಗಳೂರು ಸದಾ ಫುಡ್ ಇನ್ನೋವೆಷನ್ನಲ್ಲಿ ಬೆಸ್ಟ್ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ. ಬಹುತೇಕರಿಗೆ ಈ ವಿಶಿಷ್ಟ ಪ್ರಯೋಗ ಇಷ್ಟವಾದರೆ, ಕೆಲವರು ಇಡ್ಲಿ ಈಗಲೇ ಚೆನ್ನಾಗಿದೆ, ವಿಭಿನ್ನತೆ ಎಂದು ಹೇಳಿ ಇದನ್ನು ಹಾಳು ಮಾಡಬೇಡಿ ಎಂದು ಸಹ ತಮ್ಮ ಪ್ರತಿಕ್ರಿಯೆ ಹೇಳಿದ್ದಾರೆ.
ಏನೇ ಆದರೂ ಹೊ ಹೊಸ ಪ್ರಯತ್ನಗಳು ಮಾತ್ರ ಸದಾ ನಿರಂತರ. ನೀವು ಮನೆಯಲ್ಲಿ ಮಾಡಿ ನೋಡಿ, ಮಕ್ಕಳಿಗೆ ಖಂಡಿತ ಇಷ್ವವಾಗುತ್ತದೆ. ಸಾಧ್ಯವಾದರೆ ರೆಸ್ಟೋರೆಂಟ್ಗೆ ಭೇಟಿ ನೀಡಿ ಈ ವಿಭಿನ್ನ ಇಡ್ಲಿಯನ್ನು ಸವಿಯಿರಿ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm