ಬ್ರೇಕಿಂಗ್ ನ್ಯೂಸ್
02-10-21 02:34 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಇಬ್ಬರು ಮಕ್ಕಳ ಸಹಿತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕುಟುಂಬಕ್ಕೆ ಕುಟುಂಬವೇ ನೇಣಿಗೆ ಕೊರಳೊಡ್ಡುತ್ತಿದೆ. ಒಂದೇ ಕುಟುಂಬದ ಐವರ ಆತ್ಮಹತ್ಯೆ ಮಾಸುವ ಮುನ್ನವೇ ಮತ್ತೊಂದು ಹೃದಯ ವಿದ್ರಾವಕ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ರಾಜಧಾನಿ ಸಾಕ್ಷಿಯಾಗಿದೆ.
ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊರೊನಾದಿಂದಾಗಿ ಪತಿಯನ್ನ ಕಳೆದುಕೊಂಡ ಮಹಿಳೆ ವಸಂತ ಮಾನಸಿಕವಾಗಿ ನೊಂದಿದ್ದಳು. ಕುಟುಂಬ ನಿರ್ವಹಣೆಯೂ ಕಷ್ಟವಾಗಿತ್ತು. ಹೀಗಾಗಿ ಇಬ್ಬರು ಮಕ್ಕಳ ಸಹಿತ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗಂಡ ಇಲ್ಲದೆ ಜೀವನ ಇಲ್ಲ ಎಂದು ಸಂಬಂಧಿಕರೊಂದಿಗೆ ವಸಂತ ಅಳಲು ತೋಡಿಕೊಳ್ಳುತ್ತಿದ್ದರಂತೆ.

ಪ್ರಕೃತಿ ಲೇಔಟ್ ನಲ್ಲಿ ವಾಸವಿದ್ದ 40 ವರ್ಷ ಪ್ರಾಯದ ವಸಂತ, 13 ವರ್ಷದ ಯಶ್ವಂತ್ ಹಾಗೂ 6 ವರ್ಷದ ನಿಶ್ಚಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಮ್ನಲ್ಲಿ ಒಂದೇ ಫ್ಯಾನಿಗೆ ಇಬ್ಬರು ನೇಣು ಬಿಗಿದು ಕೊಂಡಿದ್ದು, ಮತ್ತೊಂದು ರೂಂನಲ್ಲಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
Woman Hang Herself with Two Children in Nelamangala Bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm