ಬ್ರೇಕಿಂಗ್ ನ್ಯೂಸ್
02-10-21 02:34 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಇಬ್ಬರು ಮಕ್ಕಳ ಸಹಿತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕುಟುಂಬಕ್ಕೆ ಕುಟುಂಬವೇ ನೇಣಿಗೆ ಕೊರಳೊಡ್ಡುತ್ತಿದೆ. ಒಂದೇ ಕುಟುಂಬದ ಐವರ ಆತ್ಮಹತ್ಯೆ ಮಾಸುವ ಮುನ್ನವೇ ಮತ್ತೊಂದು ಹೃದಯ ವಿದ್ರಾವಕ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ರಾಜಧಾನಿ ಸಾಕ್ಷಿಯಾಗಿದೆ.
ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊರೊನಾದಿಂದಾಗಿ ಪತಿಯನ್ನ ಕಳೆದುಕೊಂಡ ಮಹಿಳೆ ವಸಂತ ಮಾನಸಿಕವಾಗಿ ನೊಂದಿದ್ದಳು. ಕುಟುಂಬ ನಿರ್ವಹಣೆಯೂ ಕಷ್ಟವಾಗಿತ್ತು. ಹೀಗಾಗಿ ಇಬ್ಬರು ಮಕ್ಕಳ ಸಹಿತ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗಂಡ ಇಲ್ಲದೆ ಜೀವನ ಇಲ್ಲ ಎಂದು ಸಂಬಂಧಿಕರೊಂದಿಗೆ ವಸಂತ ಅಳಲು ತೋಡಿಕೊಳ್ಳುತ್ತಿದ್ದರಂತೆ.
ಪ್ರಕೃತಿ ಲೇಔಟ್ ನಲ್ಲಿ ವಾಸವಿದ್ದ 40 ವರ್ಷ ಪ್ರಾಯದ ವಸಂತ, 13 ವರ್ಷದ ಯಶ್ವಂತ್ ಹಾಗೂ 6 ವರ್ಷದ ನಿಶ್ಚಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಮ್ನಲ್ಲಿ ಒಂದೇ ಫ್ಯಾನಿಗೆ ಇಬ್ಬರು ನೇಣು ಬಿಗಿದು ಕೊಂಡಿದ್ದು, ಮತ್ತೊಂದು ರೂಂನಲ್ಲಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
Woman Hang Herself with Two Children in Nelamangala Bengaluru.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm