ಬ್ರೇಕಿಂಗ್ ನ್ಯೂಸ್
02-10-21 02:44 pm Headline Karnataka News Network ಕರ್ನಾಟಕ
ಬೆಂಗಳೂರು,ಅ.2 : ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ.
ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ.


ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.
ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ ನಡುವೆ ಅರ್ಜಿಗಳನ್ನ ಸಲ್ಲಿಸಿದರೆ ವಿಚಾರಣೆ ನಡೆಯಲಿದೆ. ಈ ಬಗ್ಗೆ ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ರಜೆ ಬಗ್ಗೆ ನೋಟಿಫಿಕೇಷನ್ ಹೊರಡಿಸಿದ್ದಾರೆ.
Dasara leave to state high court from oct 11.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm