ಬ್ರೇಕಿಂಗ್ ನ್ಯೂಸ್
02-10-21 02:44 pm Headline Karnataka News Network ಕರ್ನಾಟಕ
ಬೆಂಗಳೂರು,ಅ.2 : ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ.
ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ.


ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.
ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ ನಡುವೆ ಅರ್ಜಿಗಳನ್ನ ಸಲ್ಲಿಸಿದರೆ ವಿಚಾರಣೆ ನಡೆಯಲಿದೆ. ಈ ಬಗ್ಗೆ ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ರಜೆ ಬಗ್ಗೆ ನೋಟಿಫಿಕೇಷನ್ ಹೊರಡಿಸಿದ್ದಾರೆ.
Dasara leave to state high court from oct 11.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm