ಬ್ರೇಕಿಂಗ್ ನ್ಯೂಸ್
02-10-21 02:44 pm Headline Karnataka News Network ಕರ್ನಾಟಕ
ಬೆಂಗಳೂರು,ಅ.2 : ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ.
ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ.
ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.
ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ ನಡುವೆ ಅರ್ಜಿಗಳನ್ನ ಸಲ್ಲಿಸಿದರೆ ವಿಚಾರಣೆ ನಡೆಯಲಿದೆ. ಈ ಬಗ್ಗೆ ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ರಜೆ ಬಗ್ಗೆ ನೋಟಿಫಿಕೇಷನ್ ಹೊರಡಿಸಿದ್ದಾರೆ.
Dasara leave to state high court from oct 11.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm