ಬ್ರೇಕಿಂಗ್ ನ್ಯೂಸ್
02-10-21 04:35 pm Headline Karnataka News Network ಕರ್ನಾಟಕ
ಮೈಸೂರು, ಅ.2: ಮೈಸೂರಿಗೆ ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾ ಮೂಲದ ವಿಶೇಷ ಅತಿಥಿಗಳು ಆಗಮಿಸಿದ್ದು ಅವರನ್ನು ಪ್ರತ್ಯೇಕವಾಗಿರಿಸಿ ಕ್ವಾರೈಂಟೈನ್ ಮಾಡಲಾಗಿದೆ.
ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ವಿಶೇಷ ಅತಿಥಿಗಳು ಆಗಮಿಸಿವೆ. ಮೃಗಾಲಯಕ್ಕೆ ಜರ್ಮನಿಯಿಂದ ಎರಡು ಗಂಡು ಗೊರಿಲ್ಲಾಗಳು ಬಂದಿವೆ. ಟಬ್ಬೋ (14 ವರ್ಷ) ಮತ್ತು ಡಂಬೋ (8 ವರ್ಷ) ಎನ್ನುವ ಹೆಸರಿನ ಗೊರಿಲ್ಲಾಗಳನ್ನು ಜರ್ಮನಿಯಿಂದ ವಿಶೇಷ ಕೊಡುಗೆಯಾಗಿ ನೀಡಲಾಗಿದೆ.
ಮೈಸೂರು ಮೃಗಾಲಯದಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಆವರಣದಲ್ಲಿ ಅತಿಥಿಗಳನ್ನು ಆರೈಕೆ ಮಾಡಲಾಗುತ್ತಿದೆ. ಮಲೇಶಿಯಾ ಮತ್ತು ಸಿಂಗಾಪುರದಿಂದ ತಲಾ 2 ಗೊರಿಲ್ಲಾಗಳನ್ನು ತರಿಸಲಾಗಿದೆ.


ಮಲೇಶಿಯಾದಿಂದ ಮಾರ್ಲಿನ್ (ಗಂಡು- 16 ವರ್ಷ) ಮತ್ತು ಅಟೀನಾ (ಹೆಣ್ಣು- 12 ವರ್ಷ) ಎಂಬ ಗೊರಿಲ್ಲಾ ಬಂದಿದ್ದರೆ, ಸಿಂಗಾಪುರ್ನಿಂದ ಆಫಾ (ಗಂಡು- 7 ವರ್ಷ), ಮಿನಿ (ಹೆಣ್ಣು- 5 ವರ್ಷ) ಎಂಬ ಎರಡು ಗೊರಿಲ್ಲಾ ತರಲಾಗಿದ್ದು ಮೈಸೂರು ಮೃಗಾಲಯದಲ್ಲಿ ಆಶ್ರಯ ಪಡೆದುಕೊಂಡಿವೆ.
15 ದಿನಗಳ ಹಿಂದೆಯೇ ಈ ವಿದೇಶಿ ಅತಿಥಿಗಳು ಮೈಸೂರಿಗೆ ಆಗಮಿಸಿದ್ದು ಕ್ವಾರಂಟೈನ್ ಆಗಿದ್ದವು. ಕೋವಿಡ್ ಸೋಂಕಿನ ಹಿನ್ನೆಲೆ ಅವುಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಜನರ ದರ್ಶನಕ್ಕೂ ಬಿಡಲಾಗಿಲ್ಲ. ಇನ್ನೊಂದು ವಾರದ ನಂತರ ಸಾರ್ವಜನಿಕರ ದರ್ಶನಕ್ಕೆ ಅತಿಥಿಗಳು ಲಭ್ಯವಾಗಲಿದ್ದಾರೆ.
Mysuru Travellers from Germany and Singapore to be in special quarantine for this Dasara 2021. With less than a week left for the 10-day annual Dasara celebrations to begin in Mysuru, the Karnataka state government is awaiting advice from the Covid-19 Technical Advisory Committee (TAC) constituted to decide on the permissible limit of audience for cultural events to be held within the palace premises and for the Jumbo Savari (elephant procession).
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm